ಕಾಂಗ್ರೆಸ್ ಕಾರ್ಯಕರ್ತರೇ ನಮಗೆ ಪ್ರಬಲ ಮಾಧ್ಯಮ: ಕೆಪಿಸಿಸಿ ಮಾಧ್ಯಮ ವಕ್ತಾರ ಅನಿಲ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರೆಂಟಿ ಕಾರ್ಡ್ ಇಂದು ಅನುಷ್ಠಾನಕ್ಕೆ ತರಲಾಗಿದೆ. ಇದರಿಂದಾಗಿ ಜನರಲ್ಲಿಯೂ ವಿಶ್ವಾಸ ಮೂಡಿದೆ. ಈ ಭಾರಿ ರಾಷ್ಟ್ರೀಯ ಕಾಂಗ್ರೆಸ್
[...]